ಹುಬ್ಬಳ್ಳಿ: ‘ಸಂಘವನ್ನು ಟೀಕೆ ಮಾಡುವುದು ಕಾಂಗ್ರೆಸ್ ಹಾಗೂ ಜೆಡಿಎಸ್ನವರಿಗೆ ಫ್ಯಾಷನ್ ಆಗಿದೆ. ಸ್ಪರ್ಧೆಗೆ ಬಿದ್ದವರಂತೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸಂಘವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ರಾಜಕಾರಣದ ಸಲುವಾಗಿ ಮಾಡುತ್ತಿರುವ ಟೀಕೆಯಿದು’ ಶಾಸಕ ಜಗದೀಶ ಶೆಟ್ಟರ್ ಹೇಳಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ದೊಡ್ಡ ಇತಿಹಾಸ ಹೊಂದಿರುವ ಆರ್ಎಸ್ಎಸ್ನಿಂದಾಗಿ ದೇಶ ಸುರಕ್ಷಿತವಾಗಿ ಹಾಗೂ ಶಾಂತಿರೀತಿಯಿಂದ ಉಳಿದುಕೊಂಡಿದೆ. ದೇಶದ ಒಗ್ಗಟ್ಟು...
Know MoreGet latest news karnataka updates on your email.