News Karnataka Kannada
Thursday, April 25 2024

ರಾಜ್ಯದಲ್ಲಿ ಒಟ್ಟು 83 ತಾಲ್ಲೂಕುಗಳು ಪ್ರವಾಹ ಪೀಡಿತ ; ಸಚಿವ ಆರ್‌ ಅಶೋಕ್‌

17-Aug-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಒಟ್ಟು 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಈಗ ಮತ್ತೆ ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ, ಬಬಲೇಶ್ವರ, ಕೊಲ್ಹಾರ, ಮುದ್ದೆಬಿಹಾಳ, ಮೂಡಿಗೆರೆ ಹೊಸನಗರಗಳ ಜತೆಗೆ ಇನ್ನೂ ಕೆಲವು ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಿಸಿದ್ದೇವೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು