ಬಾಗಲಕೋಟೆ: ರಾಜ್ಯ ಸರ್ಕಾರ ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಮಾಡಲು ಮುಂದಾಗಿರುವುದು ಸಂವಿಧಾನ ಬಾಹೀರವಾಗಿದೆ. ಚುನಾವಣೆ ಆಯೋಗದ ಅಧಿಕಾರದ ವ್ಯಾಪ್ತಿ ಮೊಟಕುಗೊಳಿಸುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ಎಂದು ಕಾಂಗ್ರೆಸ್ ಪಕ್ಷದ ರಾಜೀವಗಾಂಧಿ ಗ್ರಾಮೀಣ ಅಭಿವೃಧಿ ಹಾಗೂ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ, ಮಾಜಿ...
Know Moreಚಾಮರಾಜನಗರ: ಸಿಬ್ಬಂದಿಗಳ ಕೊರತೆಯಿಂದಾಗಿ ಹನೂರು ಅಭಿವೃದ್ಧಿಯಿಂದ ವಂಚಿತವಾಗಿದೆ. ತಾಲೂಕು ಕೇಂದ್ರವಾದ ಹನೂರಿನಲ್ಲಿ ಸ್ವಚ್ಛತೆಯ ಕೊರತೆ ಎದ್ದುಕಾಣುತ್ತಿದೆ. ಕರೋನಾದಂತಹ ಸಮಯದಲ್ಲಿ ಅಶುಚಿತ್ವ ತಾಂಡವ ಆಡುತ್ತಿರುವುದು ಜನರ ಆರೋಗ್ಯಕ್ಕೂ ಸಂಚಕಾರ ಬಂದಿದೆ. ಪಂಚಾಯಿತಿ ಕಚೇರಿಗೆ 40 ಜನ...
Know MoreGet latest news karnataka updates on your email.