ಬೆಂಗಳೂರು : ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ನಿಂದ ಗುಣಮುಖವಾಗಿರುವವರನ್ನು ಪರೀಕ್ಷೆಗೊಳಪಡಿಸಿ ಸಕ್ರಿಯವಾಗಿರುವ ಕ್ಷಯ ರೋಗ ಪತ್ತೆ ಹಚ್ಚಲು ಮುಂದಾಗಿದೆ. ಈ ಪರೀಕ್ಷೆ ಇದೇ 14ರಿಂದ 30ರವರೆಗೂ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 28 ಲಕ್ಷ ಜನ ಗುಣಮುಖರಾಗಿದ್ದಾರೆ. ಕೋವಿಡ್ನಲ್ಲಿ ಕಪ್ಪು ಶಿಲೀಂಧ್ರಗಳ ಪತ್ತೆ ಮಾಡುವ ತಪಾಸಣೆ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಕ್ಷಯ ರೋಗ ಪತ್ತೆ ಮಾಡಲಾಗುವುದು....
Know MoreGet latest news karnataka updates on your email.