ಜಮ್ಮು: ಕಣಿವೆ ರಾಜ್ಯದಲ್ಲಿ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ. ಎನ್ ಕೌಂಟರ್ ನಲ್ಲಿ ಒಬ್ಬ ಸಿಆರ್ ಪಿಎಫ್, ಸೇನಾ ಸಿಬ್ಬಂದಿ, ಇಬ್ಬರು ನಾಗರಿಕರಿಗೆ ಗಾಯಗಳಾಗಿದ್ದು ಎಲ್ಲರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಇಂದು ನಸುಕಿನ ಜಾವ ಉಗ್ರರ ಚಲನವಲನದ...
Know MoreGet latest news karnataka updates on your email.