ಬೆಂಗಳೂರು: ಎಲ್ಲ ಸರ್ಕಾರಿ ಶಾಲೆಗಳಿಗೆ ಸೆಪ್ಟೆಂಬರ್ 15ರೊಳಗೆ ಪಠ್ಯ ಪುಸ್ತಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ‘ಕೋವಿಡ್ ಕಾರಣದಿಂದ ಸರ್ಕಾರಿ ಮುದ್ರಣಾಲಯಗಳಲ್ಲಿ ಪೂರ್ಣ ಪ್ರಮಾಣದ ಚಟುವಟಿಕೆ ನಡೆದಿರಲಿಲ್ಲ. ಆದರೂ, ಈಗಾಗಲೇ ಶೇಕಡ 50ಕ್ಕಿಂತ ಹೆಚ್ಚು ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸಲಾಗಿದೆ. ಈವರೆಗೆ ಶೇ 70ಕ್ಕಿಂತ...
Know MoreGet latest news karnataka updates on your email.