ತಿರುವನಂತಪುರಂ: 36 ವರ್ಷದ ಯುವಕನೋರ್ವ ಸೆಲ್ಫಿ ತೆಗೆಯುವಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಕೇರಳದ ಅಳಿಮಳ ಬೀಚಿನಲ್ಲಿ ನಡೆದಿದೆ. ತಿರುವಲ್ಲಂ ನಗರ ನಿವಾಸಿ ಜಯನ್ ಮೃತ ಯುವಕ. ಜಯನ್ ಸ್ನೇಹಿತರೊಡನೆ ಬೀಚಿಗೆ ಬಂದಿದ್ದ. ಆತನ ಸ್ನೇಹಿತರು ಬೀಚಿನಲ್ಲಿ ಆಟವಾಡುತ್ತಿರಬೇಕಾರೆ ಈತ ಒಬ್ಬನೇ ಸೆಲ್ಫಿ ತೆಗೆದುಕೊಳ್ಳಲು ಕಲ್ಲುಬಂಡೆಗಳ ರಾಶಿಯಿದ್ದಲ್ಲಿಗೆ ಹೋಗಿದ್ದ. ಅಲೆಗಳ ಹೊಡೆತಕ್ಕೆ ಸಿಕ್ಕು...
Know Moreತಿರುವನಂತಪುರಂ : ಇಂದು ತಿರುವನಂತಪುರಂನಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಪಸ್ ಆಗಿದೆ. ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 170 ಪ್ರಯಾಣಿಕರಿದ್ದರು....
Know MoreGet latest news karnataka updates on your email.