News Karnataka Kannada
Friday, April 26 2024

‘ಸಮುದ್ರಂ’ ಟೈಟಲ್ ರಿಲೀಸ್

11-Sep-2021 ಸಾಂಡಲ್ ವುಡ್

ಬೆಂಗಳೂರು: ‘ಸಮುದ್ರಂ’ ಚಿತ್ರದ ಟೈಟಲ್ ನ್ನು ರೋರಿಂಗ್ ಸ್ಟಾರ್  ಶ್ರೀ ಮುರುಳಿ ಗಣೇಶ ಚತುರ್ಥಿ ಶುಭ ದಿನದಂದು ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಚಿತ್ರವನ್ನು  ಅನಿತಾ ಭಟ್ ಕ್ರಿಯೇಷನ್ಸ್ ಹಾಗೂ ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ನಿರ್ಮಿಸಿದ್ದಾರೆ. ಹೆಸರೇ ಹೇಳುವಂತೆ ಇದೊಂದು ಕಡಲ ಕಿನಾರೆಯಲ್ಲಿನ ಭಾವನಾತ್ಮಕ ಕಥಾ ಹಂದರವನ್ನು ಹೊಂದಿರುವ ಚಿತ್ರವಾಗಿದೆ. ಈ ಚಿತ್ರದ ಮೂಲಕ ಪ್ರತಿಭಾನ್ವಿತ...

Know More

ಗಣೇಶ್ ಚತುರ್ಥಿ ಯಂದು ಡಿ ಬಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ!

07-Sep-2021 ಬೆಂಗಳೂರು

ಬೆಂಗಳೂರು : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಯಂದು ಬಹಿರಂಗಪಡಿಸಲಿದ್ದಾರೆ . ಈ ಸಿನಿಮಾವನ್ನು ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ ನಿರ್ಮಾಣ ಮಾಡುತ್ತಿದ್ದು, ವಿ.ಹರಿಕೃಷ್ಣ ನಿರ್ದೇಶಿಸಲಿದ್ದಾರೆ. ದರ್ಶನ್‌...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು