ಬೆಂಗಳೂರು, ;ಕೊರೊನಾ ಸಾಂಕ್ರಾಮಿಕದ ನಡುವೆ ದೇವಾಲಯಗಳಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ದೇವಾಲಯಗಳಲ್ಲಿ ಕೋವಿಡ್-19 ಶಿಷ್ಟಾಚಾರ ವನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಂತಹ ವ್ಯವಸ್ಥೆಯನ್ನು ಪರಿಗಣಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಲಾಕ್ಡೌನ್ ಸಡಿಲಿಕೆ ಜಾರಿಯಾದಾಗಿನಿಂದಲೂ ದೇವಾಲಯಗಳತ್ತ ಹೆಚ್ಚಿನ...
Know MoreGet latest news karnataka updates on your email.