News Karnataka Kannada
Saturday, April 27 2024

ದೇವರ ದರ್ಶನಕ್ಕೂ ಟೋಕನ್ ವ್ಯವಸ್ಥೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ

20-Aug-2021 ಕರ್ನಾಟಕ

ಬೆಂಗಳೂರು, ;ಕೊರೊನಾ ಸಾಂಕ್ರಾಮಿಕದ ನಡುವೆ ದೇವಾಲಯಗಳಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ದೇವಾಲಯಗಳಲ್ಲಿ ಕೋವಿಡ್-19 ಶಿಷ್ಟಾಚಾರ ವನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಂತಹ ವ್ಯವಸ್ಥೆಯನ್ನು ಪರಿಗಣಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಲಾಕ್‍ಡೌನ್ ಸಡಿಲಿಕೆ ಜಾರಿಯಾದಾಗಿನಿಂದಲೂ ದೇವಾಲಯಗಳತ್ತ ಹೆಚ್ಚಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು