ಬೆಳಗಾವಿ: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗಲಿ, ಸಿಗದಿರಲಿ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ತೆಗೆದ ಖುಷಿಯಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವನ್ನು ಕೆಡವಿದ್ದಕ್ಕೆ ನಾವು ಖುಷಿಯಾಗಿದ್ದೇವೆ. ಸಮ್ಮಿಶ್ರ ಸರ್ಕಾರ ತೆಗೆಯದಿದ್ದರೆ ಅಲ್ಲೋಲ ಕಲ್ಲೋಲವಾಗುತ್ತಿತ್ತು. ಈ ಸರ್ಕಾರದಲ್ಲಿ ನಾವು ಸಚಿವರಾಗುತ್ತೇವೋ ಅಥವಾ ಬಿಡುತ್ತೇವೋ...
Know MoreGet latest news karnataka updates on your email.