ಮೈಸೂರು: ವಾರಾಂತ್ಯ ಕರ್ಫ್ಯೂ ವಿರೋಧಿಸಿ ನಗರದಲ್ಲಿ ವ್ಯಾಪಾರಸ್ಥರು ಕಪ್ಪು ಪಟ್ಟಿ ಧರಿಸಿ ಶನಿವಾರ ತಮ್ಮ ತಮ್ಮ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿದರು.ಇಲ್ಲಿನ ಸಂತೇಪೇಟೆ ಹಾಗೂ ದೇವರಾಜ ಅರಸು ರಸ್ತೆಯ ಅಂಗಡಿ ಮಾಲೀಕರು ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ವಾರಾಂತ್ಯ ಕರ್ಫ್ಯು ತೆಗೆಯಬೇಕು ಎಂದು ಆಗ್ರಹಿಸಿದರು. ಗಡಿ ಜಿಲ್ಲೆಗಳಲ್ಲಿ ಸರ್ಕಾರ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಸತತ...
Know Moreಮಡಿಕೇರಿ ; ಕೊಡಗಿನ ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆ ಹೊರತು ವೀಕ್ ಎಂಡ್ ಕರ್ಫ್ಯೂ ಜಾರಿ ಮೂಲಕ ಜಿಲ್ಲೆಯೊಳಗಿನ ವರ್ತಕರನ್ನು ಬಲಿಪಶು ಮಾಡಬಾರದೆಂದು ಕೊಡಗು ಜಿಲ್ಲಾ ಚೇಂಬರ್ ಆಫ್...
Know MoreGet latest news karnataka updates on your email.