ಚಾಮರಾಜನಗರ: ಬಂಡೀಪುರ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಗೂಲಿ ನೌಕರರಾಗಿದ್ದ 208 ಮಂದಿ ಆದಿವಾಸಿಗಳನ್ನು ಏಕಾಏಕಿ 50-60 ಕಿ.ಮೀ ದೂರದ ಪ್ರದೇಶಗಳಿಗೆ ಸಿಎಫ್ಒ ವರ್ಗಾವಣೆ ಮಾಡಿದ್ದಾರೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎಂದು ಆದಿವಾಸಿ ಮಹಿಳೆಯರು ಅರಣ್ಯ ಸಚಿವ ಉಮೇಶ್ ಕತ್ತಿ ಎದುರು ಆಕ್ರೋಶ ಹೊರಹಾಕಿದರು. ಗುಂಡ್ಲುಪೇಟೆ ತಾಲ್ಲೂಕಿನ ಮೇಲುಕಾಮನಹಳ್ಳಿಯ ಆದಿವಾಸಿ ಕಾಲೋನಿಗೆ ಗುರುವಾರ ಭೇಟಿ ನೀಡಿದ್ದ ವೇಳೆ...
Know Moreಮಡಿಕೇರಿ : ಅರಣ್ಯ ಹಕ್ಕು ಕಾಯ್ದೆ 2006ರ ಜಾರಿಯ ಮೂಲಕ ಆದಿವಾಸಿಗಳಿಗೆ ಅವರ ಮೂಲಭೂತವಾದ ಹಕ್ಕುಗಳನ್ನು ಒದಗಿಸಲು ಸರ್ಕಾರಗಳು ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆಯ ಉಪಾಧ್ಯಕ್ಷರಾದ ಜೆ.ಕೆ.ತಿಮ್ಮ ಆಗ್ರಹಿಸಿದರು. ವಿವಿಧ ಆದಿವಾಸಿ...
Know Moreಮಡಿಕೇರಿ : ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯು ಕೊಡಗು ಮೂಲದ ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನ ಮಾನ ನೀಡುವ ಕುರಿತು ಮಾಡಿರುವ ಸಮೀಕ್ಷೆಯು ಸರಿಯಾಗಿದೆಯೇ ಎಂದು ಪರಿಶೀಲಿಸುವಂತೆ ರಾಜ್ಯ ಹೈ ಕೋರ್ಟ್ ಸರ್ಕಾರಕ್ಕೆ ಸೂಚನೆ...
Know Moreಮುಂಬೈ, : ಭೀಮಾ ಕೋರೆಗಾಂವ್ ಪ್ರಕರಣ ಹಾಗೂ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 84 ವರ್ಷದ ಪಾದ್ರಿ, ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ...
Know MoreGet latest news karnataka updates on your email.