News Karnataka Kannada
Thursday, April 25 2024

ರಾಜ್ಯದ ಜನರಲ್ಲಿ ಕೊರೋನಾ ಜೊತೆ ಮತ್ತೊಂದು ಆತಂಕ

31-Aug-2021 ಕರ್ನಾಟಕ

ಬೆಂಗಳೂರು ; ರಾಜ್ಯದಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡ 104 ಜನರಲ್ಲಿ ಕ್ಷಯರೋಗ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಆಗಸ್ಟ್ 16ರಿಂದ ಆಗಸ್ಟ್ 29ರ ಅವಯಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಮತ್ತು ಸಂಪರ್ಕದಲ್ಲಿರುವವರ ಮನೆಗಳಿಗೆ ತೆರಳಿ ಕ್ಷಯ ರೋಗ ಪತ್ತೆ ಮಾಡುವ ಅಭಿಯಾನ ಹಮ್ಮಿಕೊಂಡಿತ್ತು.ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ನಡೆಸಲಾದ ಈ ಅಭಿಯಾನದಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡ 5,37,333 ಜನರನ್ನು ಕ್ಷಯ ರೋಗ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು