ನೆನ್ನೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಪುತ್ರ ಮೋಹನ್ ಕುಮಾರ್ ಸಿ.ಎಸ್ (16) ಮೃತ...
Know Moreತುಮಕೂರು: ಜ್ಞಾನಪ್ರಧಾನ ಜಗತ್ತಿನಲ್ಲಿ ಮಾಧ್ಯಮ ಶಿಕ್ಷಣಕ್ಕೆ ಉಜ್ವಲ ಭವಿಷ್ಯವಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗವು...
Know Moreತುಮಕೂರು: ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಶ್ರಮಿಸಿದವರ ಹೋರಾಟದಿಂದ ಯುವ ಜನತೆಯು ಸ್ಫೂರ್ತಿ ಪಡೆದು ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಸರ್ವೋದಯ ಮಹಾಮಂಡಲದ ಕಾರ್ಯಾಧ್ಯಕ್ಷ, ಹಿರಿಯ ಗಾಂಧೀ ಚಿಂತಕ ತೊಂಡೋಟಿ ಎಲ್. ನರಸಿಂಹಯ್ಯನವರು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯವು...
Know MoreGet latest news karnataka updates on your email.