News Karnataka Kannada
Thursday, April 25 2024
Cricket

ಕಾರಿನ ಮೇಲೆ ಕಾಡಾನೆ ಧಾಳಿ ; ಇಬ್ಬರು ಬಚಾವ್‌

05-Jul-2021 ಮಡಿಕೇರಿ

ಹಾಸನ: ಕಾರಿನಲ್ಲಿ ತೆರಳುತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಕೂದಲೆಳೆ ಅಂತರದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದ ಬಳಿ ಇಂತಹ ಒಂದು ಘಟನೆ ನಡೆದಿದ್ದು, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಚೈತ್ರಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಗನ ಜೊತೆ ಕಾರಿನಲ್ಲಿ ಬೆಂಗಳೂರಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು