ಉತ್ತರಪ್ರದೇಶದ ಜೇವರ್ ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಯನ್ನು ಇಂದು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. ಈ ವಿಮಾನ ನಿಲ್ದಾಣವು 1300 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದು, 2024ರ ವೇಳೆಗೆ ವಿಮಾನ ನಿಲ್ದಾಣ ಪೂರ್ಣಪ್ರಮಾಣದಲ್ಲಿ ಸಿದ್ಧವಾಗಲಿದೆ. ಈ ವಿಮಾನ ನಿಲ್ದಾಣ ವಾರ್ಷಿಕ 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸಲಿದೆ. 10,500 ಕೋಟಿ ರೂ. ವೆಚ್ಚದಲ್ಲಿ ಈ ವಿಮಾನ...
Know Moreತೀವ್ರವಾಗಿ ಅಸ್ವಸ್ಥಗೊಂಡಿರುವ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆ ಆರಂಭಿಸುವ ಮಹತ್ವದ ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಈ ಬಗ್ಗೆ ರಾಜ್ಯ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮೀ ನಾರಾಯಣ ಚೌಧರಿ ಮಾಹಿತಿ...
Know Moreಅಯೋಧ್ಯೆ: ರಾಮನಗರಿ ಅಯೋಧ್ಯೆ ದೀಪೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರ ತನ್ನ ಅಧಿಕಾರಾವಧಿಯ ಪಂಚಮ ದೀಪೋತ್ಸವವನ್ನು ಐತಿಹಾಸಿಕ ರೀತಿಯಲ್ಲಿ ಆಚರಿಸಲು ಹೊರಟಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಅಯೋಧ್ಯೆಯ ದೀಪೋತ್ಸವ...
Know Moreಮುಜಾಫರನಗರ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ 17 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ಬಂದೂಕು ತೋರಿಸಿ ಅತ್ಯಾಚಾರ ಎಸಗಿರುವ ದೂರು ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆರೋಪಿಯೊಬ್ಬನನ್ನು ಬಂಧಿಸಲಾಗಿದ್ದು, ಬಾಲಕಿಯನ್ನು...
Know MoreGet latest news karnataka updates on your email.