News Karnataka Kannada
Saturday, April 20 2024
Cricket

ಸಲೀಂ ಮತ್ತು ಉಗ್ರಪ್ಪ ಹೇಳಿಕೆಗೆ ಡಿಕೆಶಿ ತಿರುಗೇಟು

13-Oct-2021 ಬೆಂಗಳೂರು ನಗರ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಅವರ ನಡುವೆ ನಡೆದಿರುವ ಸಂಭಾಷಣೆ ವೇಳೆ ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು. ಪಕ್ಷವು ತನ್ನ ನಿಯಮಗಳಂತೆ ಶಿಸ್ತುಕ್ರಮ ಜರುಗಿಸಲಿದೆ. ಮಾಧ್ಯಮಗಳಲ್ಲಿ ಬಂದಿರುವ ವರದಿ ನನಗೂ-ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು. ಮಾಧ್ಯಮಗಳ ವರದಿಗಳನ್ನು ನಾನು ನಿರಾಕರಿಸುವುದಿಲ್ಲ....

Know More

ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರಿಂದ ರಕ್ಷಣೆ: ವಿ.ಎಸ್‌. ಉಗ್ರಪ್ಪ ಆರೋಪ

02-Jul-2021 ಕರ್ನಾಟಕ

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ವಿಚಾರಣೆಗೆ ಅನುಮತಿ ನಿರಾಕರಿಸುವ ಮೂಲಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಭ್ರಷ್ಟಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು