ಶಂಕರಘಟ್ಟ,: ಜಗತ್ತಿನ ಕಾವ್ಯ ಪರಂಪರೆಯಲ್ಲಿ ಮಂಚೂಣಿಯ ಸ್ಥಾನದಲ್ಲಿ ನಿಲ್ಲುವ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಸರ್ವಕಾಲಕ್ಕೂ ಸಲ್ಲುವ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ನಾಗಭೂಷಣ್ ಬಗ್ಗನಡು ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಘಟಕದ ವತಿಯಿಂದ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಗುರುವಾರ...
Know Moreಪುತ್ತೂರು: ಆಶ್ವೀಜ ಮಾಸ ಶುಕ್ಲಪಕ್ಷದ ಹುಣ್ಣಿಮೆಯ ದಿನ ಆಚರಿಸುವ ವಾಲ್ಮೀಕಿ ಜಯಂತಿಯು ಎಲ್ಲರ ಮನ ಪರಿವರ್ತನೆಗೆ ಕಾರಣವಾಗಬೇಕು. ಕ್ರೌರ್ಯವೇ ಮಾನವನ ಸ್ವಭಾವ ಎಂದು ಭಾವಿಸುವ ಈ ಕಾಲ ಘಟ್ಟದಲ್ಲಿ ವಾಲ್ಮೀಕಿಯ ಆದರ್ಶಗಳು ಅನುಕರಣಿಯ. ಉತ್ತಮ...
Know MoreGet latest news karnataka updates on your email.