ಎರಡು ಬಗೆಯ ಬಾವಲಿಗಳಲ್ಲಿ ನಿಫಾ ವೈರಸ್ ವಿರುದ್ಧ ಪ್ರತಿಕಾಯಗಳು ಇರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್ಐವಿ) ಕೋಯಿಕ್ಕೋಡ್ನಲ್ಲಿನ ವಿವಿಧ ಬಗೆಯ ಬಾವಲಿಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಿದೆ. ಅದರಲ್ಲಿ ಎರಡು ವಿಧದ ಬಾವಲಿಗಳಲ್ಲಿ ನಿಫಾ ಸೋಂಕಿನ ವಿರುದ್ಧ ಪ್ರತಿಕಾಯಗಳು ಕಂಡುಬಂದಿವೆ. ಬಾವಲಿಗಳಿಂದ ನಿಫಾ ಸೋಂಕು...
Know Moreಕಾಸರಗೋಡು: ಕೇರಳದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಹಿನ್ನೆಲೆಯಲ್ಲಿ ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಖಾತೆ ಸಚಿವೆ ವೀಣಾ ಜೋರ್ಜ್ ತಿರುವನಂತಪುರದಲ್ಲಿ ತಿಳಿಸಿದ್ದಾರೆ. ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು ಕೇರಳ ಸರಕಾರವು ಸಿದ್ಧವಿದೆ. ಕೇಂದ್ರ...
Know MoreGet latest news karnataka updates on your email.