ಬೆಳಗಾವಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸಿನಿಂದ ಆರೋಪ ಮುಕ್ತಗೊಂಡು ವಿನಯ್ ಕುಲಕರ್ಣಿ 9 ತಿಂಗಳ ಬಳಿಕ ಇಂದು ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರನ್ನು ಹಿಂಡಲಗಾ ಜೈಲಧಿಕಾರಿಗಳು ಪ್ರಕ್ರಿಯೆ ಮುಗಿಸಿ ಬಿಡುಗಡೆಗೊಳಿಸಿದ್ದಾರೆ. ಜೈಲಿನ ಹೊರಗೆ ಭಾರೀ...
Know MoreGet latest news karnataka updates on your email.