ವಿಜಯವಾಡ: ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪರಿಚಯವಾದ ವಂಚಕನೋರ್ವ ಯುವತಿಯನ್ನು ನಂಬಿಸಿ ಹಣ ಪಡೆದು ಮೋಸ ಮಾಡಿರುವ ಘಟನೆ ಆಂದ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ವಂಚಕ ಮ್ಯಾಟ್ರಿಮೋನಿಯಲ್ ತಾಣದಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿದ್ದ. ಆತನೇ ಓರ್ವ ಹುಡುಗಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಯುವತಿಯ ಬಳಿ ತಾನು ಅಮೆರಿಕದಲ್ಲಿ ಸಾಫ್ಟ್ ವೇರ್ ಉದ್ಯೋಗಿಯೆಂದು ಪರಿಚಯಿಸಿಕೊಂಡಿದ್ದ. ಕೆಲ ದಿನಗಳ ತರುವಾಯ ತಾನು ಅಮೆರಿಕದಿಂದ...
Know Moreವಿಜಯವಾಡ : ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಿದ್ದರಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ಟ್ವಿಟರ್ ಪಕ್ಷಿಯನ್ನು ಬೇಯಿಸಿದ್ದ ವಿಡಿಯೋ ವೈರಲ್ ಆಗಿತ್ತು.ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದು . ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಕಾಂಗ್ರೆಸ್ ಕಮಿಟಿ(ಎಪಿಸಿಸಿ)...
Know MoreGet latest news karnataka updates on your email.