News Karnataka Kannada
Friday, March 29 2024
Cricket

ಐತಿಹಾಸಿಕ ಮೈಸೂರು ದಸರಾ ಆಚರಣೆಗೆ ಸರ್ವ ಸಿದ್ಧತೆ

06-Oct-2021 ಮೈಸೂರು

ಮೈಸೂರು: ಐತಿಹಾಸಿಕ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅ.7ರಂದು ಗುರುವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಆ ನಂತರ ಅರಮನೆಯಲ್ಲಿ  ಖಾಸಗಿ ದರ್ಬಾರ್ ಸೇರಿದಂತೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ನಡುವೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಅರಮನೆಗೆ ತೆರಳಿದ ಅವರು, ಪ್ರಮೋದಾಮೋದಿ ಅವರಿಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ನೀಡಿದರು. ಸಚಿವರ ಆಹ್ವಾನ ಸ್ವೀಕರಿಸಿದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು