ಬಾಗಲಕೋಟೆ: ಸಡಗರದಿಂದ ಆರಂಭಗೊ0ಡಿದ್ದ ಕೋಟೆ ನಗರಿಯ ಗಣೇಶ ಉತ್ಸವಕ್ಕೆ ಮಂಗಳವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ . ಕೋವಿಡ್ ಹಿನ್ನಲೆಯಲ್ಲಿ ಸಾಂಪ್ರದಾಯಕ ಆಚರಣೆಗೆ ವಿಶೇಷ ಆದ್ಯತೆ ನೀಡಲಾಗಿತ್ತು. ಈ ಬಾರಿ ಮನೆ ಹಾಗೂ ಸಾರ್ವಜನಿಕ ಉತ್ಸವ ಮಂಡಳಗಳು ಚಿಕ್ಕದಾಗಿರುವ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಪರಿಸರ ಮೆರೆದಿದ್ದು ವಿಶೇಷವಾಗಿತ್ತು. ಶುಕ್ರವಾರ ಗಣೇಶ ಮೂರ್ತಿಗಳ...
Know MoreGet latest news karnataka updates on your email.