News Karnataka Kannada
Saturday, April 20 2024
Cricket

ಮೈಸೂರಿನಲ್ಲಿ ಪ್ರವಾಸಿಗರಿಗಾಗಿ ಅಂಬಾರಿ ಬಸ್ ಸಂಚಾರ

01-Sep-2021 ಮೈಸೂರು

ಮೈಸೂರು: ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆಯು ಸೆ.4ರಿಂದ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಡಬಲ್ ಡೆಕ್ಕರ್ ಅಂಬಾರಿ ಬಸ್‌ ಸಂಚಾರವನ್ನು ಆರಂಭಿಸಲಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪುಸಿದ್ದಲಿಂಗಸ್ವಾಮಿ ತಿಳಿಸಿದ್ದಾರೆ. ಇನ್ನು ಡಬಲ್ ಡೆಕ್ಕರ್ ಅಂಬಾರಿ ಬಸ್ ಸಂಚಾರದ ಮಾರ್ಗಗಳ ವಿವರಗಳನ್ನು ಕೂಡ ನೀಡಿದ್ದು, ನಗರದ ಪ್ರವಾಸೋದ್ಯಮ ಇಲಾಖೆಯ ಆವರಣ (ಹೋಟೆಲ್ ಮಯೂರ ಹೊಯ್ಸಳ) ದಿಂದ ಹೊರಡುವ...

Know More

ಕೇರಳದ ಪ್ರಯಾಣಿಕರಿಗೆ ಕಡ್ಡಾಯ ಸಂಸ್ಥಿಕ ಕ್ವಾರಂಟೈನ್ : ಡಾ. ಕೆ. ಸುಧಾಕರ್

31-Aug-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ಕೇರಳದಿಂದ  ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು