ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನವೆಂಬರ್ 22 ರಿಂದ ನವೆಂಬರ್ 25 ರವರೆಗೆ ದೆಹಲಿಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರ ರಾಜಧಾನಿಗೆ ಮೂರು ದಿನಗಳ ಭೇಟಿಯ ಸಂದರ್ಭದಲ್ಲಿ, ತೃಣಮೂಲ ಕಾಂಗ್ರೆಸ್ ವರಿಷ್ಠರು ಹಲವಾರು ಕೇಂದ್ರ ಸಚಿವರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ರಾಜ್ಯದ ವಿಷಯಗಳನ್ನು ಚರ್ಚಿಸಲಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ವಾರದ...
Know MoreGet latest news karnataka updates on your email.