ಬೆಂಗಳೂರು ; ಐತಿಹಾಸಿಕ ಹಾಗೂ ಸುಪ್ರಸಿದ್ದ ದೇವಸ್ಥಾನಗಳಿಗೆ ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸುತ್ತಿದ್ದು, ಯಾತ್ರಿ ನಿವಾಸ ಕೊರತೆ ಇರುವ ಕಡೆಗಳಲ್ಲಿ ಯಾತ್ರಿ ನಿವಾಸವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮುಜರಾಯಿ, ಹಜ್ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯಗಳಲ್ಲಿ ಸ್ವಚ್ಚತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿ ಭಕ್ತಾಧಿಗಳಿಗೆ...
Know MoreGet latest news karnataka updates on your email.