ಇಸ್ಲಮಾಬಾದ್ : ಹಿಂದೂ ಕುಟುಂಬವೊಂದು ಮಸೀದಿಯಲ್ಲಿ ನೀರು ತಂದು ಕುಡದಿದ್ದಕ್ಕೆ ಥಳಿಸಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಆನಂತರವೂ ಸ್ಥಳೀಯ ಜಮೀನ್ದಾರರು ಆ ಕುಟುಂಬವನ್ನು ಒತ್ತೆಯಾಗಿರಿಸಿಕೊಂಡು ಹಿಂಸೆ ನೀಡಿದ್ದಾರೆ ಎಂದು ತಿಳೋದು ಬಂದಿದೆ . ಪಂಜಾಬ್ ಪ್ರಾಂತ್ಯದಲ್ಲಿ ಹತ್ತಿ ಕೀಳುವ ಕಾಯಕ ಮಾಡುವ ಅಲಾಂ ರಾಮ್ ಬೀಲ್ ಎನ್ನುವ ವ್ಯಕ್ತಿಯ ಕುಟುಂಬದ ಮೇಲೆ ಹಲ್ಲೆ...
Know MoreGet latest news karnataka updates on your email.