News Karnataka Kannada
Thursday, April 25 2024

ಪುಷ್ಕರಣಿಯಲ್ಲಿ ಮುಳುಗಿ ಬಾಲಕ ಸಾವು

06-Sep-2021 ಶಿವಮೊಗ್ಗ

ಶಿವಮೊಗ್ಗ: ಆಲ್ಕೋಳ ವೃತ್ತ ಸಮೀಪದ ಸಂಜೀವಿನಿ ಬಡಾವಣೆಯಲ್ಲಿ ಭಾನುವಾರ ಸ್ನೇಹಿತರೊಂದಿಗೆ ಪುಷ್ಕರಣಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಗರದ ನಂದಿನಿ ಬಡಾವಣೆಯ ಸಂದೇಶ್ (16) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಪುಷ್ಕರಣಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಈ ವೇಳೆ ಹೊಂಡದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ. ತಕ್ಷಣವೇ ಸ್ನೇಹಿತರು ಸ್ಥಳೀಯರಿಗೆ...

Know More

ಬಂಟ್ವಾಳ: ಕಲ್ಲಿನ ಕ್ವಾರಿ ಹೊಂಡಕ್ಕೆ ಬಿದ್ದು ಬಾಲಕ ಸಾವು

05-Sep-2021 ಕರಾವಳಿ

ಮಂಗಳೂರು: ಬಂಟ್ವಾಳ ತಾಲ್ಲೂಕಿನ ಕಾಸ್ಬಾ ಗ್ರಾಮದ 11 ವರ್ಷದ ಬಾಲಕ ಕಲ್ಲಿನ ಕ್ವಾರಿಗೆ ಜಾರಿ ಬಿದ್ದು, ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತರ ಬಾಲಕನನ್ನು ಮೊಹಮ್ಮದ್ ಮೊಹದ್ ಎಂದು ಗುರುತಿಸಲಾಗಿದೆ. ಮೊಹದ್ ತನ್ನ ಸ್ನೇಹಿತರ...

Know More

ಹೊಂಡಕ್ಕೆ ಬಿದ್ದು ಮೃತಪಟ್ಟ ಬಾಲಕಿ

31-Aug-2021 ಕಾಸರಗೋಡು

ಕಾಸರಗೋಡು : ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ನಗರ ಹೊರವಲಯದ ಚೆರ್ಕಳ ದಲ್ಲಿ  ನಡೆದಿದೆ. ಮಧೂರು ಅರಂತ್ತೋಡಿನ  ಫಿರೋಜ್ – ತಾಹಿರಾ ದಂಪತಿ ಪುತ್ರ ಫಾತಿಮಾ ( 11)...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು