ದುಬೈ : ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು ‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ವೆಬಿನಾರ್ ಹಮ್ಮಿಕೊಂಡಿದೆ. ಬ್ಯುಸಿನೆಸ್ ನೆಟ್ವರ್ಕಿಂಗ್ ಮೂಲಕ ಸಮಾಜದ ಉದ್ಯಮಿಗಳನ್ನು, ವೃತ್ತಿಪರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಆ ಮೂಲಕ ವ್ಯಾಪಾರ ಸಬಲೀಕರಣ ಹಾಗೂ ಸಮಾಜ ಸೇವೆ ನಡೆಸುವ...
Know Moreಮಂಗಳೂರು : ನಗರದ ಅಥೇನಾ ಆರೋಗ್ಯ ವಿಜ್ಞಾನ ಸಂಸ್ಥೆಯ ಮ್ಯಾನೇಜ್ಮೆಂಟ್ ಸಂಸ್ಥೆ ಯಲ್ಲಿ ಇಂದು ಬೆಳಿಗ್ಗೆ “ಗುಣಾತ್ಮಕ ಸಂಶೋಧನೆಯ ನೋಟ” ಕುರಿತು ವೆಬಿನಾರ್ ಅನ್ನು ಆಯೋಜಿಸಿದ್ದರು . ದೀಪ ಬೆಳಗಿಸುವ ಮೂಲಕ ವೆಬಿನಾರನ್ನು...
Know Moreಮಂಗಳೂರು ; ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ‘ಕೊಂಕಣಿ ಸಂವಾದ ಜಾಲಗೋಷ್ಠಿ’ ಸರಣಿಯ ಎರಡನೇಯ ಉಪಾಖ್ಯಾನವು ತಾರೀಕು ಜುಲೈ ೧೦ ರಂದು ಜರುಗಿತು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈಯವರು ಸ್ವಾಗತಿಸಿದರು....
Know MoreGet latest news karnataka updates on your email.