ಭಾರತೀನಗರ: ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಭಾರತೀನಗರದಲ್ಲಿ ಚಿತ್ರನಟ ದುನಿಯಾ ವಿಜಯ್ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿತು. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಖಾಸಗೀ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದುನಿಯಾ ವಿಜಯ್ ಅವರನ್ನು ಭಾರತೀನಗರದ ಕಾಲೇಜ್ ಗೇಟ್ನಲ್ಲಿ ಅಭಿಮಾನಿಗಳು ಅಡ್ಡಗಟ್ಟಿ ಅದ್ದೂರಿಯಾಗಿ ಸ್ವಾಗತಿಸಿ ಜೈಕಾರ ಹಾಕಿದರು. ನಂತರ ಕಾರಿನಿಂದ ಇಳಿಯುವಂತೆ ಅಭಿಮಾನಿಗಳು ದುನಿಯಾವಿಜಯ್ಗೆ ಒತ್ತಡ ಹೇರಿದ ಮೇಲೆ ಕಾರಿನಿಂದ ಇಳಿದು...
Know MoreGet latest news karnataka updates on your email.