News Karnataka Kannada
Saturday, April 27 2024

ನಕ್ಸಲರ ಜತೆ ನಂಟು ಆರೋಪ ಹೊತ್ತಿದ್ದ ತಂದೆ, ಮಗ ನಿರ್ದೋಷಿ-ಮೂರನೇ ಹೆಚ್ಚುವರಿ ನ್ಯಾಯಾಲಯ ತೀರ್ಪು ಪ್ರಕಟ

22-Oct-2021 ಮಂಗಳೂರು

ಮಂಗಳೂರು :ನಕ್ಸಲರ ಜತೆ ನಂಟು ಹೊಂದಿದ್ದ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಆತನ ತಂದೆಯ ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ (35) ಅವರ ತಂದೆ ಲಿಂಗಣ್ಣ (58) ಮಲೆಕುಡಿಯ ನಿರ್ದೋಷಿಗಳು. ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು