ಕಾರವಾರ: ಕೊರೊನಾದಿಂದಾಗಿ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ತೆಂಕಣಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗೌತಮ ನಾಯ್ಕ (27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಈತ ಕಂಪ್ಯೂಟರ್ ಸೈನ್ಸ್ ಮಾಡಿ ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ. ಕೋವಿಡ್ ಎರಡನೇ ಅಲೆಯಲ್ಲಿ ಅಂಕೋಲಾಕ್ಕೆ ಆಗಮಿಸಿ...
Know MoreGet latest news karnataka updates on your email.