News Karnataka Kannada
Thursday, April 25 2024

ಮನೆಯಲ್ಲಿಯೇ ಕೆಲಸ ಮಾಡುತಿದ್ದ ಟೆಕ್ಕಿ ಆತ್ಮಹತ್ಯೆ

24-Aug-2021 ಉತ್ತರಕನ್ನಡ

ಕಾರವಾರ: ಕೊರೊನಾದಿಂದಾಗಿ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ತೆಂಕಣಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗೌತಮ ನಾಯ್ಕ (27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಈತ ಕಂಪ್ಯೂಟರ್ ಸೈನ್ಸ್ ಮಾಡಿ ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ. ಕೋವಿಡ್ ಎರಡನೇ ಅಲೆಯಲ್ಲಿ ಅಂಕೋಲಾಕ್ಕೆ ಆಗಮಿಸಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು