News Karnataka Kannada
Friday, March 29 2024
Cricket
WHO DRUNK PETROL BY MISTAKELY

ನೀರು ಎಂದು ಬಾಟಲಿಯಲ್ಲಿದ್ದ ಪೆಟ್ರೋಲ್‌ ಕುಡಿದು ಅಜ್ಜಿ ಸಾವು

30-Sep-2021 ಕರ್ನಾಟಕ

ಉಪ್ಪಿನಂಗಡಿ:ನೀರು ಎಂದು ಬಾಟಲಿಯಲ್ಲಿದ್ದ ಪೆಟ್ರೋಲ್‌ ಅನ್ನು ಕುಡಿದು ಅಜ್ಜಿ ಸಾವನ್ನಪ್ಪಿದ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ಬುಧವಾರ ನಡೆದಿದೆ. ಮೃತರನ್ನು ಬಂಟ್ವಾಳದ ಪದ್ಮಾವತಿ (79) ಎಂದು ಗುರುತಿಸಲಾಗಿದೆ.ಪದ್ಮಾವತಿ ಅವರು ಸೆ.26ರಂದು ಪೆರ್ನೆಯ ಮಗಳ ಮನೆಗೆ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ಮನಯವರು ಬಾಟಲಿಯಲ್ಲಿ ಪೆಟ್ರೋಲ್‌ ತಂದಿಟ್ಟಿದ್ದರು. ದೃಷ್ಟಿ ದೋಷದಿಂದ ಬಳಲುತ್ತಿದ್ದ ಪದ್ಮಾವತಿ ಅವರು ಪೆಟ್ರೋಲ್‌ ಇದ್ದ ಬಾಟಲಿಯನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು