ಮಂಡ್ಯ: ಜಿಲ್ಲೆಯಲ್ಲಿ ಎಲ್ಲ ರೀತಿಯ ಸಂಪನ್ಮೂಲಗಳಿದ್ದರೂ ಆರ್ಥಿಕ ಚಟುವಟಿಕೆಯಲ್ಲಿ ಹಿಂದೆ ಬಿದ್ದಿದ್ದು ಜನರು ಸಾಲದ ಸುಳಿಗೆ ಸಿಲುಕಿದ್ದಾರೆ. ಇಂದಿನ ಆಧುನಿಕತೆ ತಂತ್ರಜ್ಞಾನದ ಯುಗದಲ್ಲೂ ಜಿಲ್ಲೆಯು ಅಭಿವೃದ್ಧಿ ಕಾಣುತ್ತಿಲ್ಲ. ಹಲವು ಸಮಸ್ಯೆಗಳು ಜಿಲ್ಲೆಯನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಬುದ್ಧಿಜೀವಿ ವರ್ಗ ಸಮಯೋಚಿತ ತೀರ್ಮಾನ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಒತ್ತಡ ಹೇರುವ ಕೆಲಸಕ್ಕೆ ಮುಂದಾಗಬೇಕು ಎಂದು ಚಿಂತಕ, ನಿವೃತ್ತ ಪ್ರಾಂಶುಪಾಲ...
Know MoreGet latest news karnataka updates on your email.