ಮಂಗಳೂರು: ಕೊರೊನಾ ಲಾಕ್ ಡೌನ್ನಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ವಾರ್ಷಿಕ ಸಭೆಯು ನಗರದ ಬಲ್ಲಾಲ್ಬಾಗ್ ಬಳಿಯ ಜನತಾ ಡಿಲಕ್ಸ್ ಹೋಟೇಲಿನಲ್ಲಿ ಜರಗಿತು. ಸಭೆಗೆ ವಿಶೇಷ ಅಭ್ಯಾಗತರಾಗಿ ಆಗಮಿಸಿದ್ದ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು, ಪಟ್ಲ ಸ್ವತ: ಕಲಾವಿದ ನಾಗಿದ್ದು ತನ್ನ ಸಹಧ್ಯೋಗಿ...
Know MoreGet latest news karnataka updates on your email.