ಹೈದರಾಬಾದ್: ನಟಿ ಹಾಗೂ ‘ಬಿಗ್ ಬಾಸ್ ತಮಿಳು’ ಸ್ಪರ್ಧಿ ಯಶಿಕಾ ಆನಂದ್ ಕಾರು ಅಪಘಾತಕ್ಕೀಡಾಗಿದೆ. ಸ್ನೇಹಿತರ ಜೊತೆಗೆ ಯಶಿಕಾ ಆನಂದ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಮಹಾಬಲಿಪುರಂ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಯಶಿಕಾ ಆನಂದ್ ಅವರ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶಿಕಾ ಆನಂದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ‘ಧುರುವಾಂಗಲ್ ಪಾಥಿನಾರು’ ಮೂಲಕ ಖ್ಯಾತಿ ಗಳಿಸಿದ...
Know MoreGet latest news karnataka updates on your email.