ಬೆಂಗಳೂರು, ; ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಸಚಿವ ವಿನಯ್ ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ, ಶೀಘ್ರವೇ ಅವರು ಕಾನೂನಿನ ಹೋರಾಟದಲ್ಲಿ ಜಯ ಗಳಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು. ಬೆಂಗಳೂರಿನಲ್ಲಿಂದು ಡಿ.ಕೆ.ಶಿವಕುಮಾರ್ ಅವರ ಮನೆಗೆ ವಿನಯ್ ಕುಲಕರ್ಣಿ ಅವರು ಭೇಟಿ ನೀಡಿ...
Know MoreGet latest news karnataka updates on your email.