News Kannada
Thursday, September 28 2023
Uncategorized

ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯ, ಹಬ್ಬದ ಆಚರಣೆ ಹೇಗೆ ಗೊತ್ತಾ?

24-Aug-2023 Uncategorized

ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು...

Know More

ಬಂಟರ ಸಂಘ ಮುಂಬಯಿ ವಸಯಿ-ದಹಾಣು ಪ್ರಾದೇಶಿಕ ಸಮಿತಿಯ 13ನೇ ವಾರ್ಷಿಕ ಸ್ನೇಹ ಸಮ್ಮಿಲನ

23-Aug-2023 Uncategorized

ಮುಂಬಯಿ: 96 ವರ್ಷಗಳ ಇತಿಹಾಸವನ್ನು ಹೊಂದಿದ ಬಂಟರ ಸಂಘ ಮುಂಬಯಿಯ ಅಧಿಕಾರವನ್ನು ವಹಿಸಿಕೊಂಡ ಎಲ್ಲರೂ  ಸಂಘದ ಬೆಳವಣಿಗೆಗಾಗಿ ನಿರಂತರವಾಗಿ ದುಡಿದಿದ್ದಾರೆ. ಸಂಘವು ವಿವಿಧ ಯೋಜನೆಗಳನ್ನು ಕೈಗೊಂಡಿದ್ದು ಸಮಾಜ ಬಾಂಧವರು ಅದರ ಪ್ರಯೋಜನವನ್ನು ಪಡೆಯುತ್ತಿರುವರು. ಮುಂಬಯಿಯ...

Know More

ಟಿಕೆಟ್ ಇಲ್ಲದೇ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ನಲ್ಲಿ ಪ್ರಯಾಣ: ಸಿಗರೇಟ್‌ ಸೇದಿ ತಗ್ಲಾಕೊಂಡ

10-Aug-2023 Uncategorized

ಹೈದರಬಾದ್: ಟಿಕೆಟ್ ಇಲ್ಲದೇ ವಂದೇ ಭಾರತ್ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸಿ, ಶೌಚಾಲಯದಲ್ಲಿ ಸಿಗರೇಟ್ ಸೇದಿ ರೈಲ್ವೆ ಪೊಲೀಸ್ ಸಿಬ್ಬಂದಿ ಕೈಗೆ ತಗ್ಲಾಕೊಂಡ ಘಟನೆ ಹೈದರಬಾದ್ ನಲ್ಲಿ...

Know More

ಪುತ್ತೂರು: ಗ್ರಾ.ಪಂ ಉಪಚುನಾವಣಾ ಫಲಿತಾಂಶ ಪ್ರಕಟ: ಪುತ್ತಿಲ ಪರಿವಾರಕ್ಕೆ ಗೆಲವು

26-Jul-2023 Uncategorized

ಪುತ್ತೂರು: ಆರ್ಯಾಪು ಗ್ರಾ.ಪಂ ನ ಆರ್ಯಾವು ವಾರ್ಡ್ 2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು...

Know More

‘ತೋತಾಪುರಿ 2’: ಜಗ್ಗೇಶ್​, ಡಾಲಿ ಧನಂಜಯ್​ ಫಸ್ಟ್​ ಲುಕ್​ ಬಿಡುಗಡೆ

04-Jul-2023 Uncategorized

ತೋತಾಪುರಿ ಚಿತ್ರವು ಪ್ರೇಕ್ಷಕರಿಂದ, ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದು ಯಶಸ್ವಿಯಾಗಿತ್ತು. ಆಗಲೇ ತೋತಾಪುರಿ‌ ಚಿತ್ರದ ಎರಡನೇ ಭಾಗವನ್ನು ಮಾಡುತ್ತಿರುವುದಾಗಿ ನಿರ್ದೇಶಕ ವಿಜಯಪ್ರಸಾದ್ ಸೂಚನೆ ನೀಡಿದ್ದರು. ಅದರಂತೆ ಈಗ ತೋತಾಪುರಿ ಭಾಗ-2 ನಿರ್ಮಾಣವಾಗಿದ್ದು, ಶೀಘ್ರದಲ್ಲೇ ತೆರೆ...

Know More

ಕೇಂದ್ರದಿಂದ ವೆಬ್ ಸೈಟ್ ಹ್ಯಾಕ್ ಬಗ್ಗೆ ಜಾರಕಿಹೊಳಿ ಹೇಳಿಕೆ ವಿಚಾರ: ಕಟೀಲ್ ತಿರುಗೇಟು

21-Jun-2023 Uncategorized

ಮಂಗಳೂರು: ಕೇಂದ್ರದಿಂದ ವೆಬ್ ಸೈಟ್ ಹ್ಯಾಕ್ ಬಗ್ಗೆ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು...

Know More

ಶಕ್ತಿ’ ಯೋಜನೆ: ಮಹಿಳೆಯರಿಗೆ ಸಂತಸ, ಖಾಸಗಿ ಬಸ್ ಮಾಲೀಕರಿಗೆ ಪ್ರಾಣ ಸಂಕಟ!

18-Jun-2023 Uncategorized

ತುಮಕೂರು: ಒಂದೆಡೆ ರಾಜ್ಯ ಸರ್ಕಾರದ ’ಶಕ್ತಿ’ ಯೋಜನೆಯಿಂದ ಮಹಿಳೆಯರು ಸಂತಸಗೊಂಡು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತುಂಬಿ ತುಳುಕುವಂತೆ ಸಂಚರಿಸುತ್ತಿದ್ದಾರೆ. ಇನ್ನೊಂದೆಡೆ ಬಸ್ ಕಲೆಕ್ಷನ್ ನಂಬಿ ನೂರಾರು ಕುಟುಂಬಗಳಿಗೆ ಅನ್ನ ನೀಡುತ್ತಿದ್ದ ಖಾಸಗಿ ಬಸ್‌ಗಳ ಮಾಲೀಕರಿಗೆ ಸಂಕಟ...

Know More

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಸಿಇಒ ವರ್ಗಾವಣೆ: ಡಿಸಿಯಾಗಿ ಮುಲ್ಲಯ್ಯ ಮುಲಿಯಾನ್ ನೇಮಕ

16-Jun-2023 Uncategorized

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲಯ್ಯ ಮುಲಿಯಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈಗಿನ ಜಿಲ್ಲಾಧಿಕಾರಿ ಡಿಸಿ ರವಿಕುಮಾರ್ ಎಂ.ಆರ್ ಅವರಿಗೆ ಸ್ಥಾನ ನಿಯುಕ್ತಿಗೊಳಿಸಿಲ್ಲ. ಇದರ ಜತೆಗೆ ದಕ ಜಿ.ಪಂ....

Know More

ಬಿಜೆಪಿಯ ಕೋಮುವಾದ ತಿರಸ್ಕರಿಸಿ ಕಾಂಗ್ರೆಸ್‌ನ ಬಂಧುತ್ವ ಸಿದ್ಧಾಂತ ಬಿಗಿದಪ್ಪಿದ ಜನತೆ: ಸಿದ್ದರಾಮಯ್ಯ

13-May-2023 Uncategorized

ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶವಾಗಿದೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಈ ಗೆಲುವಿಗಾಗಿ ರಾಜ್ಯದ ಸಮಸ್ತ...

Know More

ಚಿಕ್ಕಮಗಳೂರು: ನಾಮಪತ್ರ ಸಲ್ಲಿಸಿದ ಇಬ್ಬರು ಬಿಜೆಪಿ ಅಭ್ಯರ್ಥಿಗಳು

14-Apr-2023 Uncategorized

ಚುನಾವಣಾ ಆಯೋಗ ಮೇ ೧೦ ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಆರಂಭವಾದ ಮೊದಲ ದಿನವೇ ಜಿಲ್ಲೆಯ ಇಬ್ಬರು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ...

Know More

ಹಾಸನ ಟಿಕೆಟ್‌ ಗೊಂದಲ: ದೇವೇಗೌಡರ ತೀರ್ಮಾನವೇ ಅಂತಿಮವೆಂದ ರೇವಣ್ಣ

11-Apr-2023 Uncategorized

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರೆ ನಮ್ಮ ಸರ್ವೋಚ್ಛ ನಾಯಕರು. ಅವರೇ ಹಾಸನ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎಂದು ಮಾಜಿ ಸಚಿವ ಎಚ್ ಡಿ.ರೇವಣ್ಣ...

Know More

ಹಿಂದೂ – ಮುಸ್ಲಿಮರ ಭಾವೈಕ್ಯತೆಗೆ ಸಾಕ್ಷಿಯಾದ ಮಸೀದಿ! ನವೀಕರಣಕ್ಕೆ ಹಿಂದೂಗಳಿಂದ ಮರ ಕೊಡುಗೆ!

24-Mar-2023 Uncategorized

ದಕ್ಷಿಣ ಕನ್ನಡ ಕೋಮು ಸೂಕ್ಷ್ಮ ಪ್ರದೇಶ ಎಂಬ ಕುಖ್ಯಾತಿಯನ್ನು ಪಡೆದಿರುವ ಜಿಲ್ಲೆ. ಆದರೆ ಬಂಟ್ವಾಳದ 800 ವರ್ಷದ ಹಿಂದಿನ ಮಸೀದಿ ಸಾಮರಸ್ಯದ ಹೊಸ ಅಧ್ಯಾಯ ಬರೆದಿದೆ. ಬಂಟ್ವಾಳ ತಾಲೂಕಿನ ಮೂಲರಪಟ್ಣದ ಮೊಹಿಯದ್ದೀನ್ ಜುಮಾ ಮಸ್ಜಿದ್...

Know More

ಕಾಸರಗೋಡು: ಯುವಕನನ್ನು ಅಪಹರಿಸಿ ಹಣ ದೋಚಿದ ಮೂವರ ಸೆರೆ 

25-Feb-2023 Uncategorized

ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಲ್ಲಕಟ್ಟದ ಸುಲ್ತಾನ್ ಹುಸೇನ್ (28), ಪೊವ್ವಲ್ ನ ಅಬ್ದುಲ್ ಮುನವ್ವರ್ ( 25), ಅನಂಗೂರಿನ ಶಾನ್ ವಾಝ್ (28)...

Know More

ಜ.11ರಂದು ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ದಿನ ಆಚರಣೆ

11-Jan-2023 Uncategorized

ಸಮಾಜದಲ್ಲಿ ಮಾನವ ಕಳ್ಳಸಾಗಾಣಿಕೆಯ ವ್ಯಾಪಕತೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜನವರಿ 11 ರಂದುರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ದಿನವನ್ನುಆಚರಿಸಲಾಗುತ್ತದೆ. ಈ ದಿನದಂದು ನಡೆಯುವಜಾಗೃತಿ ಕಾರ್ಯಕ್ರಮಗಳಿಗೆ ಹಾಜರಾಗುವ ಮೂಲಕ, ಜನರು ಸಂಭಾವ್ಯ ಮಾನವ...

Know More

ಮಂಡ್ಯ| ಬೈಕ್ ಹಾಗೂ ಬೊಲೆರೋ ವಾಹನವು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ

03-Jul-2022 Uncategorized

ಬೈಕ್ ಹಾಗೂ ಬೊಲೆರೋ ವಾಹನವು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಾಚನಹಳ್ಳಿ ಬಳಿಯ ಮಳವಳ್ಳಿ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಶನಿವಾರ ರಾತ್ರಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು