ಆರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಜಾತಿ ಆಧಾರಿತ ಜನಗಣತಿಗಾಗಿ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಅಲ್ಲದೆ ಬಿಜೆಪಿ ಮತ್ತು ಆರ್ಎಸ್ಎಸ್ ಭಾರತದ ಸಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿವೆ ಎಂದು...
Know Moreಮಹಿಳೆಯರು ಗರ್ಭಾಧಾರಣೆ ಅವಧಿಯಲ್ಲಿ ಧೂಮಪಾನ ಚಟವನ್ನು ಅಂಟಿಸಿಕೊಳ್ಳುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಎಂದು ತಜ್ಞರು...
Know Moreಮಹಾರಾಷ್ಟ್ರ ಸರ್ಕಾರದ ‘ಸ್ವಚ್ಛ ಮುಖ್ ಅಭಿಯಾನ್’ ಬಾಯಿ ಸ್ವಚ್ಛತಾ ಅಭಿಯಾನಕ್ಕೆ ಖ್ಯಾತ ಕ್ರಿಕೆಟ್ ಪಟು ಸಚಿನ್ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ. ಸ್ಮೈಲ್ ಅಂಬಾಸಿಡರ್ ಆಗಿ ನೇಮಕ ಸಮಾರಂಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ...
Know Moreಸಿಂಗಾಪುರದ ಅತ್ಯಂತ ಹಳೆಯ ಹಿಂದೂ ದೇವಾಲಯದ ಭಾರತೀಯ ಅರ್ಚಕನಿಗೆ ಮಂಗಳವಾರ ಆರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ (ಸಿಂಗಾಪೂರಿಯನ್) ದೇವಾಲಯದ ದೇವತೆಗಳನ್ನು ಅಲಂಕರಿಸಲು ಬಳಸಿದ್ದ 1 ಮಿಲಿಯನ್ ಮೌಲ್ಯದ ಚಿನ್ನಾಭರಣಗಳನ್ನು ಪದೇ ಪದೇ...
Know Moreಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್ ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ...
Know Moreಉಜ್ಜಯಿನಿಯ 'ಮಹಾಕಲ್ ಲೋಕ' ಕಾರಿಡಾರ್ನಲ್ಲಿ ಸ್ಥಾಪಿಸಲಾದ ಏಳು ಸಪ್ತರ್ಷಿ ಪ್ರತಿಮೆಗಳು ಭಾರಿ ಗಾಳಿಗೆ ಕೆಳಗುರುಳಿವೆ. ಈ ಪ್ರದೇಶದಲ್ಲಿ ಭಾನುವಾರ 65 ಕಿ.ಮೀ ವೇಗದ ವೇಗದ ಗಾಳಿ, ಮಳೆ, ಗುಡುಗು ಕಾಣಿಸಿಕೊಂಡಿದ್ದು, ಪ್ರಾಕೃತಿಕ ವಿಕೋಪದಿಂದ ಪ್ರತಿಮೆಗಳು...
Know Moreಕಾಂಬೋಡಿಯಾದ ರಾಜ ನೊರೊಡೊಮ್ ಸಿಹಾಮೊನಿ ಅವರು ಭಾರತಕ್ಕೆ ತಮ್ಮ ಚೊಚ್ಚಲ ರಾಜ್ಯ ಭೇಟಿಗಾಗಿ ಸೋಮವಾರ ನವದೆಹಲಿಗೆ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ರಾಜ್ಕುಮಾರ್ ರಂಜನ್ ಸಿಂಗ್...
Know Moreಗುವಾಹಟಿಯಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...
Know Moreಮೈಟಿ ಅಥವಾ ಮೀಟೈ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಣಿಪುರದಲ್ಲಿ ಕುಕಿ ಉಗ್ರರು ನಡೆಸುತ್ತಿರುವ ದಾಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ದಿಟ್ಟ ಉತ್ತರ ನೀಡಿದ್ದು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಕನಿಷ್ಠ33 ಮಂದಿ ಉಗ್ರರನ್ನು...
Know Moreಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು, ಈ ಸಂದರ್ಭ 2024 ರ ಲೋಕಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ...
Know Moreಇಟಲಿಯ ವೇನ್ಸ್ನಲ್ಲಿ ಪ್ರಸಿದ್ಧ ಗ್ರ್ಯಾಂಡ್ ಕಾಲುವೆಯಲ್ಲಿ ನೀರು ಹಸಿರಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಾಲುವೆಯಲ್ಲಿ ಪಾಚಿಯಂತಹ ವಸ್ತು ಶೇಖರವಾಗಿದ್ದು, ರಿಯಾಲ್ಟೊ ಸೇತುವೆಯ ಬಳಿ ಕೆಲವು ನಿವಾಸಿಗಳು ಈ ಬಗ್ಗೆ...
Know Moreನೂತನವಾಗಿ ಉದ್ಘಾಟನೆಗೊಂಡ ಸಂಸತ್ತಿನ ಕಟ್ಟಡವು ನವ ನವ ಭಾರತದ ಪ್ರಜಾಪ್ರಭುತ್ವದ ತತ್ವಗಳೊಂದಿಗೆ ದೇಶದ ಪ್ರಾಚೀನ ಪರಂಪರೆಯ ಸಂಗಮವಾಗಿದೆ ಎಂದರೆ...
Know Moreಮದ್ಯದ ಅಮಲಿನಲ್ಲಿ 65 ವರ್ಷದ ವ್ಯಕ್ತಿಯನ್ನು ಮೂವರು ಥಳಿಸಿ ಹತ್ಯೆಗೈದಿರುವ ಘಟನೆ ನ್ಯೂ ಪಾಲಂ ವಿಹಾರ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು...
Know Moreನೂತನ ಸಂಸತ್ ಭವನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿ ಟ್ವೀಟ್ ಮಾಡಿರುವ ಬಾಲಿವುಡ್ ನಟ ಶಾರುಖ್ ಖಾನ್ ಕುರಿತು ಕಾಂಗ್ರೆಸ್...
Know Moreಪಾಕಿಸ್ತಾನದ ಕೆಲವು ಭಾಗಗಳಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಕಂಪನವು ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿ ಕೇಂದ್ರಬಿಂದುವಾಗಿದ್ದು, ಬೆಳಿಗ್ಗೆ 10.50 ಕ್ಕೆ ಕಂಪನ ಸಂಭವಿಸಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ಹೇಳಿಕೆಯಲ್ಲಿ...
Know MoreGet latest news karnataka updates on your email.