News Karnataka Kannada
Tuesday, March 19 2024

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ

19-Mar-2024 ತೆಲಂಗಾಣ

 ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ...

Know More

ಸರ್ಕಾರಿ ಭಾಗ್ಯದ ಆಸೆಗೆ ಸಹೋದರನನ್ನೆ ಮದುವೆಯಾದಳು ಸಹೋದರಿ

19-Mar-2024 ಉತ್ತರ ಪ್ರದೇಶ

ರಾಜ್ಯದ ಸರ್ಕಾರವು ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಮೂಹಿಕಾ ವಿವಾಹ ಯೋಜನೆಯ ಲಾಭ ಪಡೆಯಲು ಬಹಳಷ್ಟು ಜನ ಕಾಯುತ್ತಿರುತ್ತಾರೆ. ಈಗಾಗಲೇ ಒಂದಿಲ್ಲೊಂದು ವಿಚಿತ್ರ ಘಟನೆಗಳು ನೆಡಯುತ್ತಲೇ ಇವೆ.ಇದೀಗ ಇಂತಹದ್ದೇ ಒಂದು ಘಟನೆ ನಡೆದಿದ್ದು ಯೋಜನೆಯ ಲಾಭ ಪಡೆಯಲು...

Know More

ವಿಶ್ವದ ಅತ್ಯಂತ ಕಲುಷಿತ ನಗರ ಎನ್ನುವ ಹಣೆಪಟ್ಟಿ ಹೊತ್ತ ದೆಹಲಿ !

19-Mar-2024 ದೇಶ

ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎನಿಸಿಕೊಂಡಿದೆ.ಹೌದು ಸತತ ಆರನೇ ಬಾರಿಗೆ ಈ ಹಣೆಪಟ್ಟಿಯನ್ನು ದೆಹಲಿ ಹೊತ್ತುಕೊಂಡಿದೆ. ಹೊಸ ವರದಿಯ ಪ್ರಕಾರ ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದೆ,...

Know More

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ

18-Mar-2024 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ  ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ...

Know More

ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ: ಬಿಜೆಪಿ 17, ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧೆ

18-Mar-2024 ದೆಹಲಿ

ಬಿಹಾರದಲ್ಲಿ ಎನ್‌ಡಿಎ ಕೂಟದ  ಸೀಟು ಹಂಚಿಕೆ ಸೂತ್ರ ಅಂತಿಮವಾಗಿದ್ದು, ಬಿಜೆಪಿ 17 ಹಾಗೂ ಜೆಡಿಯು  ಪಕ್ಷ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ...

Know More

ಮಾರ್ಚ್ 31ರಿಂದ ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ಫ್ಲೈಟ್

18-Mar-2024 ದೆಹಲಿ

ಇಂಡಿಗೋ ಸಂಸ್ಥೆ ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ನೇರ ಫ್ಲೈಟ್ ಸೇವೆಯನ್ನು ಮಾರ್ಚ್ 31ರಿಂದ...

Know More

6 ರಾಜ್ಯದ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳಗಿಳಿಸಿ ಚುನಾವಣಾ ಆಯೋಗ ಆದೇಶ

18-Mar-2024 ದೇಶ

ಲೋಕಸಭಾ ಚುನಾವಣಾ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗ ಇದೀಗ ಪ್ರತಿ ರಾಜ್ಯದ ಮೇಲೂ ಹದ್ದಿನ ಕಣ್ಮಿಟ್ಟಿದೆ. ನೀತಿ ಸಂಹಿತೆ ಪಾಲನೆಯಾಗದಿದ್ದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇತ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಇದೀಗ...

Know More

ತಮಿಳಿನ ಜನಪ್ರಿಯ ನಟಿ ಅರುಂಧತಿ ನಾಯರ್‌ಗೆ  ರಸ್ತೆ ಅಪಘಾತ: ಸ್ಥಿತಿ ಗಂಭೀರ

18-Mar-2024 ಕೇರಳ

ತಮಿಳಿನ ಜನಪ್ರಿಯ ನಟಿ ಅರುಂಧತಿ ನಾಯರ್‌ಗೆ  ರಸ್ತೆ ಅಪಘಾತಕ್ಕೀಡಾಗಿ ನಟಿಗೆ ಗಂಭೀರ ಗಾಯಗಳಾಗಿದ್ದು, ತಿರುವನಂತಪುರನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

Know More

ನಮಾಜ್‌ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮತ್ತೆ ಮೂವರ ಬಂಧನ

18-Mar-2024 ದೇಶ

ಗುಜರಾತ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಮಾಜ್ ಮಾಡಿದ್ದ ವಿದೇಶ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಬಂಧಿಸಿದಂತೆ ಮತ್ತೆ ಮೂವರು ಅರೋಪಿಗಳನ್ನು ಪೊಲೀಸರು...

Know More

ಸರನ್ ಲೋಕಸಭಾ ಕ್ಷೇತ್ರದಿಂದ ಲಾಲೂ ಪ್ರಸಾದ್ ಪುತ್ರಿ ಸ್ಪರ್ಧೆ

18-Mar-2024 ದೆಹಲಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರಿ ರೋಹಿಣಿ...

Know More

ಕುನೋ ಪಾರ್ಕ್ ನಲ್ಲಿ ಆರು ಮರಿಗಳಿಗೆ ಜನ್ಮ ನೀಡಿದ ‘ಗಾಮಿನಿ ಚೀತಾ’

18-Mar-2024 ಮಧ್ಯ ಪ್ರದೇಶ

ಇತ್ತೀಚೆಗೆ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ಗಾಮಿನಿ 5 ಅಲ್ಲ 6 ಮರಿಗಳಿಗೆ ಜನ್ಮ ನೀಡಿತ್ತು. ಮಾರ್ಚ್ 10 ರಂದು ಮರಿಗಳ ಸಂಖ್ಯೆ 5 ಎಂದು ವರದಿಯಾಗಿತ್ತು. ಆದ್ರೆ, ಇಂದು ಕೇಂದ್ರ...

Know More

ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ

18-Mar-2024 ತೆಲಂಗಾಣ

ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ...

Know More

ನಟಿ ಜಯಪ್ರದಾಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್

18-Mar-2024 ದೇಶ

ನೌಕರರ ರಾಜ್ಯ ವಿಮಾ ನಿಗಮಕ್ಕೆ (ಇಎಸ್‌ಐಸಿ) (ಜಯಪ್ರದಾ ಸಿನಿ ಥಿಯೇಟರ್ ವರ್ಸಸ್ ಎಂಪ್ಲಾಯೀಸ್ ಸ್ಟೇಟ್ ಇನ್ಶೂರೆನ್ಸ್ ಕಾರ್ಪೊರೇಷನ್) ವಂತಿಗೆ ಪಾವತಿಸಲು ವಿಫಲವಾದ ಕಾರಣ ನಟಿ ಜಯಪ್ರದಾ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...

Know More

ಮತ್ತೆ ಚಡ್ಡಿಗ್ಯಾಂಗ್‌ ಅಟ್ಟಹಾಸ : ಶಾಲೆಗೆ ನುಗ್ಗಿ ಹಣ ದೋಚಿ ಪರಾರಿ

18-Mar-2024 ತೆಲಂಗಾಣ

ಇದೀಗ ಚಡ್ಡಿಗ್ಯಾಂಗ್‌ ಮತ್ತೊಮ್ಮೆ ತನ್ನ ಆಟ ಶುರುಮಾಡಿದೆ. ಕರ್ನಾಟಕ,ಮಾಹಾರಾಷ್ಟ್ರ ಮತ್ತು ಉತ್ತರ ಭಾರತದಲ್ಲಿ ಸಂಚಲನ ಮೂಡಿಸಿದ್ದ ಈ ಚಡ್ಡಿಗ್ಯಾಂಗ್‌ ತೆಲಂಗಾಣದಲ್ಲಿ ಮತ್ತೆ...

Know More

ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್‌ ಗೆ ಜಯ

18-Mar-2024 ವಿದೇಶ

ವ್ಲಾಡ್ಮಿರ್‌ ಪುಟಿನ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯವನ್ನು ತಮ್ಮದಾಗಿಸಿಕೊಂಡು 2030 ರವರೆಗೂ ಆಡಳಿತ ನಡೆಸಲಿದ್ದಾರೆ.  ಪುಟಿನ್ ಅವರನ್ನು 1999 ರ ಡಿಸೆಂಬರ್‌ನಲ್ಲಿ ಅಂದಿನ ಅಧ್ಯಕ್ಷ ಬೊರಿಶ್ಯೆಲ್ತಿಶ್ ಅವರು ಕಾರ್ಯಕಾರಿ ಅಧ್ಯಕ್ಷರಾಗಿ ನೇಮಿಸಿದರು ಹಾಗೂ ಅಂದಿನಿಂದಲೂ ಕಚೇರಿಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು