News Karnataka Kannada
Tuesday, March 19 2024

ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಣೆ

19-Mar-2024 ದೇಶ

ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಇಂದು(ಮಾ.19) ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ) ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಏಪ್ರಿಲ್ 8 ರವರೆಗೆ ಅಂದರೆ ಮೂರು ವಾರಗಳ ಕಾಲಾವಕಾಶವನ್ನು ಸುಪ್ರೀಂ...

Know More

ಭಾರತದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಬಿಜೆಪಿ ಸೇರ್ಪಡೆ

19-Mar-2024 ದೇಶ

ಅಮೆರಿಕದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ತರಂಜಿತ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳೀದು...

Know More

ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನ ದಾಳಿ: 8 ಮಂದಿ ಸಾವು

19-Mar-2024 ವಿದೇಶ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ರಾತ್ರೋರಾತ್ರಿ ವೈಮಾನಿಕ ದಾಳಿ ನಡೆಸಿದ್ದರ ಬೆನ್ನಲ್ಲೇ ತಾಲಿಬಾನ್ ಗಡಿಯಾದ್ಯಂತ ಗುಂಡು ಹಾರಿಸಿದೆ ಎಂದು ಅಲ್ ಜಜೀರಾ ಮಾಧ್ಯಮ ವರದಿಯಲ್ಲಿ...

Know More

ಸ್ವತಂತ್ರಗೊಂಡ ಮ್ಯಾಗ್ನಮ್ ತಯಾರಿಸುವ ಐಸ್ ಕ್ರೀಮ್ ಘಟಕ

19-Mar-2024 ದೇಶ

ಜನಪ್ರಿಯ ಯೂನಿಲಿವರ್ ನ ಮ್ಯಾಗ್ನಮ್ ತಯಾರಿಸುವ ಐಸ್ ಕ್ರೀಮ್ ಘಟಕ ಸ್ಥಗಿತಗೊಳ್ಳುತ್ತಿದೆ. ಹೌದು. . ಮ್ಯಾಗ್ನಮ್ ಮತ್ತು ಬೆನ್ ಹಾಗು ಜೆರ್ರಿಯಂತಹ ಹೆಸರಾಂತ ಬ್ರಾಂಡ್ ಗಳಿಗೆ ನೆಲೆಯಾಗಿರುವ ಯೂನಿಲಿವರ್ ತನ್ನ ಐಸ್ ಕ್ರೀಮ್ ಘಟಕವನ್ನು...

Know More

ರಷ್ಯಾಕ್ಕೆ ನೂತನ ರಾಯಭಾರಿಯಾಗಿ `ವಿನಯ್ ಕುಮಾರ್’ ನೇಮಕ

19-Mar-2024 ವಿದೇಶ

ಇತ್ತೀಚಿನ ವರ್ಷಗಳಲ್ಲಿ ಅಫ್ಘಾನಿಸ್ತಾನ ಮತ್ತು ಮ್ಯಾನ್ಮಾರ್ನಂತಹ ಹಾಟ್ಸ್ಪಾಟ್ಗಳಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಅನುಭವಿ ರಾಜತಾಂತ್ರಿಕ ವಿನಯ್ ಕುಮಾರ್ ಅವರನ್ನು ಇಂಧು( ಮಾ.19) ರಷ್ಯಾದ ಹೊಸ ರಾಯಭಾರಿಯಾಗಿ...

Know More

ದೇವಸ್ಥಾನಕ್ಕೆ ‘ಆನೆ’ ಉಡುಗೊರೆ ಕೊಟ್ಟ ನಟಿ ಪ್ರಿಯಾಮಣಿ

19-Mar-2024 ಕೇರಳ

ದಕ್ಷಿಣ ಭಾರತದ ಜನಪ್ರಿಯ ನಟಿ ಪ್ರಿಯಾಮಣಿ ಕೇರಳದ ದೇವಸ್ಥಾನವೊಂದಕ್ಕೆ ಆನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.  ಆದರೆ ಇದು ನಿಜವಾದ ಆನೆಯಲ್ಲ, ನಿಜವಾದ ಆನೆಯ ಗಾತ್ರದಲ್ಲೇ ಇರುವ ಯಾಂತ್ರಿಕ...

Know More

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ

19-Mar-2024 ತೆಲಂಗಾಣ

 ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ...

Know More

ಸರ್ಕಾರಿ ಭಾಗ್ಯದ ಆಸೆಗೆ ಸಹೋದರನನ್ನೆ ಮದುವೆಯಾದಳು ಸಹೋದರಿ

19-Mar-2024 ಉತ್ತರ ಪ್ರದೇಶ

ರಾಜ್ಯದ ಸರ್ಕಾರವು ಜಾರಿಗೊಳಿಸಿರುವ ಮುಖ್ಯಮಂತ್ರಿಗಳ ಸಾಮೂಹಿಕಾ ವಿವಾಹ ಯೋಜನೆಯ ಲಾಭ ಪಡೆಯಲು ಬಹಳಷ್ಟು ಜನ ಕಾಯುತ್ತಿರುತ್ತಾರೆ. ಈಗಾಗಲೇ ಒಂದಿಲ್ಲೊಂದು ವಿಚಿತ್ರ ಘಟನೆಗಳು ನೆಡಯುತ್ತಲೇ ಇವೆ.ಇದೀಗ ಇಂತಹದ್ದೇ ಒಂದು ಘಟನೆ ನಡೆದಿದ್ದು ಯೋಜನೆಯ ಲಾಭ ಪಡೆಯಲು...

Know More

ವಿಶ್ವದ ಅತ್ಯಂತ ಕಲುಷಿತ ನಗರ ಎನ್ನುವ ಹಣೆಪಟ್ಟಿ ಹೊತ್ತ ದೆಹಲಿ !

19-Mar-2024 ದೇಶ

ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎನಿಸಿಕೊಂಡಿದೆ.ಹೌದು ಸತತ ಆರನೇ ಬಾರಿಗೆ ಈ ಹಣೆಪಟ್ಟಿಯನ್ನು ದೆಹಲಿ ಹೊತ್ತುಕೊಂಡಿದೆ. ಹೊಸ ವರದಿಯ ಪ್ರಕಾರ ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದೆ,...

Know More

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ

18-Mar-2024 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ  ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ...

Know More

ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ: ಬಿಜೆಪಿ 17, ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧೆ

18-Mar-2024 ದೆಹಲಿ

ಬಿಹಾರದಲ್ಲಿ ಎನ್‌ಡಿಎ ಕೂಟದ  ಸೀಟು ಹಂಚಿಕೆ ಸೂತ್ರ ಅಂತಿಮವಾಗಿದ್ದು, ಬಿಜೆಪಿ 17 ಹಾಗೂ ಜೆಡಿಯು  ಪಕ್ಷ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ...

Know More

ಮಾರ್ಚ್ 31ರಿಂದ ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ಫ್ಲೈಟ್

18-Mar-2024 ದೆಹಲಿ

ಇಂಡಿಗೋ ಸಂಸ್ಥೆ ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ನೇರ ಫ್ಲೈಟ್ ಸೇವೆಯನ್ನು ಮಾರ್ಚ್ 31ರಿಂದ...

Know More

6 ರಾಜ್ಯದ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳಗಿಳಿಸಿ ಚುನಾವಣಾ ಆಯೋಗ ಆದೇಶ

18-Mar-2024 ದೇಶ

ಲೋಕಸಭಾ ಚುನಾವಣಾ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗ ಇದೀಗ ಪ್ರತಿ ರಾಜ್ಯದ ಮೇಲೂ ಹದ್ದಿನ ಕಣ್ಮಿಟ್ಟಿದೆ. ನೀತಿ ಸಂಹಿತೆ ಪಾಲನೆಯಾಗದಿದ್ದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇತ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಇದೀಗ...

Know More

ತಮಿಳಿನ ಜನಪ್ರಿಯ ನಟಿ ಅರುಂಧತಿ ನಾಯರ್‌ಗೆ  ರಸ್ತೆ ಅಪಘಾತ: ಸ್ಥಿತಿ ಗಂಭೀರ

18-Mar-2024 ಕೇರಳ

ತಮಿಳಿನ ಜನಪ್ರಿಯ ನಟಿ ಅರುಂಧತಿ ನಾಯರ್‌ಗೆ  ರಸ್ತೆ ಅಪಘಾತಕ್ಕೀಡಾಗಿ ನಟಿಗೆ ಗಂಭೀರ ಗಾಯಗಳಾಗಿದ್ದು, ತಿರುವನಂತಪುರನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

Know More

ನಮಾಜ್‌ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮತ್ತೆ ಮೂವರ ಬಂಧನ

18-Mar-2024 ದೇಶ

ಗುಜರಾತ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಮಾಜ್ ಮಾಡಿದ್ದ ವಿದೇಶ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಬಂಧಿಸಿದಂತೆ ಮತ್ತೆ ಮೂವರು ಅರೋಪಿಗಳನ್ನು ಪೊಲೀಸರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು