News Kannada
Monday, September 25 2023
ದೇಶ-ವಿದೇಶ

ಸಾಮಾನ್ಯ ವರ್ಗದವರಿಗೆ ಮೀಸಲಾತಿ: ತಡೆಗೆ ಸುಪ್ರೀಂ ನಕಾರ

Photo Credit :

ಸಾಮಾನ್ಯ ವರ್ಗದವರಿಗೆ ಮೀಸಲಾತಿ: ತಡೆಗೆ ಸುಪ್ರೀಂ ನಕಾರ

ನವದೆಹಲಿ: ಸಾಮಾನ್ಯ ವರ್ಗದವರಿಗೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ನಿರ್ಣಯಕ್ಕೆ ತಡೆ ಹೇರಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ಅವರನ್ನು ಒಳಗೊಂಡಿರುವ ಪೀಠವು ಈ ವಿಚಾರವನ್ನು ಪರಿಶೀಲಿಸುವುದಾಗಿ ಹೇಳಿದೆ.

ಸಾಮಾನ್ಯ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ಒದಗಿಸುವುದಕ್ಕೆ ತಡೆ ಹೇರಬೇಕೆಂದು ಸಲ್ಲಿಸಿರುವ ಅರ್ಜಿಯ ವಿಚಾರವಾಗಿ ಸುಪ್ರೀಂಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

See also  ಕ್ಷಯರೋಗ ಮುಕ್ತವಾದ ಜಮ್ಮು ಮತ್ತು ಕಾಶ್ಮೀರ: ಸಚಿವ ಡಾ.ಹರ್ಷ್ ವರ್ಧನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು