News Kannada
Sunday, April 02 2023

ದೇಶ-ವಿದೇಶ

ಅನಂತಪುರದಲ್ಲಿ ದೋಣಿ ದುರಂತ: ಎಂಟು ಮಂದಿ ಸಾವು, ಐದು ಮಂದಿ ನಾಪತ್ತೆ

Photo Credit :

ಅನಂತಪುರದಲ್ಲಿ ದೋಣಿ ದುರಂತ: ಎಂಟು ಮಂದಿ ಸಾವು, ಐದು ಮಂದಿ ನಾಪತ್ತೆ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಅನಂತಪುರದಲ್ಲಿ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿದ್ದ 15 ಮಂದಿಯಲ್ಲಿ 13 ಜನ ನೀರಿನಲ್ಲಿ ಮುಳುಗಿರುವ ಘಟನೆ ಶನಿವಾರ ನಡೆದಿದೆ.


ಅನಂತಪುರದ ಗುಂಟಕಲ್ ನಲ್ಲಿರುವ ಯೆರ್ರ ತಿಮ್ಮರಾಜು ಕೆರೆಯಲ್ಲಿ ದೋಣಿ ಮುಳುಗಡೆಯಾಗಿದ್ದು, ದೋಣಿಯಲ್ಲಿ ಸುಮಾರು 15 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ, ಈ ಪೈಕಿ 13 ಮಂದಿ ಮುಳುಗಡೆಯಾಗಿದ್ದು,  ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವರೆಗೂ 8 ಮಂದಿಯ ಶವಗಳನ್ನು ಹೊರಕ್ಕೆ ತೆಗೆಯಲಾಗಿದ್ದು, ಉಳಿದ 5 ಮಂದಿಗಾಗಿ  ತೀವ್ರ ಶೋಧ ನಡೆಸಲಾಗುತ್ತಿದೆ.

See also  ಟೋಕಿಯೋದಲ್ಲಿ ನಡುಗಿದ ಭೂಮಿ: 17 ಮಂದಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು