News Kannada
Saturday, March 25 2023

ದೇಶ-ವಿದೇಶ

ಜಮ್ಮು ಕಾಶ್ಮೀರದಲ್ಲಿ ಸೇನೆಗೆ ಶರಣಾದ ನಾಲ್ವರು ಉಗ್ರರು

Photo Credit :

ಜಮ್ಮು ಕಾಶ್ಮೀರದಲ್ಲಿ ಸೇನೆಗೆ ಶರಣಾದ ನಾಲ್ವರು ಉಗ್ರರು

ಶ್ರೀನಗರ:  ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ನಾಲ್ವರು ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಮುಂದೆ ಶರಣಾಗಿದ್ದಾರೆ. ಗಡಿ ದಾಟಲು ಪ್ರಯತ್ನಿಸಿದ ಉಗ್ರರನ್ನು ಯೋಧರು ತಡೆದಿದ್ದಾರೆ.

ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಆ ಬಳಿಕ ಉಗ್ರರನ್ನು ಶರಣಾಗುವಂತೆ ಹೇಳಿದ್ದಾರೆಸಣ್ಣ ಪ್ರಮಾಣದ ಗುಂಡಿನ ಚಕಮಕಿ ನಡೆಯಿತು. ಆ ನಂತರ ಯೋಧರು ಉಗ್ರರಿಗೆ ಶರಣಾಗುವಂತೆ ಸೂಚಿಸಿದರು. ಖಚಿತ ಮಾಹಿತಿ ಮೇರೆಗೆ ಸಿ ಯೋಧರು ಮತ್ತು ಪೊಲೀಸರು ಕುಪ್ವಾರ ಜಿಲ್ಲೆಯ ಹಂದ್ವಾರ ಬಳಿಯ ಕಾಲರೂರ್​ ಬಳಿ ಉಗ್ರರನ್ನು ಬಂಧಿಸಲು ಕಾಯುತ್ತಿದ್ದರು. ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ. ಶರಣಾದ ಉಗ್ರರಿಂದಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳ:ನ್ನು ವಶಪಡಿಸಿಕೊಂಡಿದ್ದಾರೆ.

ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಹುಡುಕಾಟ ನಡೆದಿದೆ ಎಂದು ಭಾರತೀಯ ಸೇನೆಯ ವಕ್ತಾರ ಕರ್ನಲ್​ ರಾಜೇಶ್​ ಕಾಲಿಯಾ ತಿಳಿಸಿದ್ದಾರೆ.

See also  ಸುಲೇಮಾನಿ ಅಂತಿಮ ಯಾತ್ರೆ ವೇಳೆ ಕಾಲ್ತುಳಿತಕ್ಕೆ 35ಕ್ಕೂ ಹೆಚ್ಚು ಮಂದಿ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು