News Kannada
Monday, March 20 2023

ದೇಶ-ವಿದೇಶ

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ತೆರೆದ ಗರ್ಭಗುಡಿ ಬಾಗಿಲು

Photo Credit :

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ತೆರೆದ ಗರ್ಭಗುಡಿ ಬಾಗಿಲು

ಶಬರಿಮಲೆ: ಶನಿವಾರ ಸಂಜೆ ಐದು ಗಂಟೆ ವೇಳೆ ಶಬರಿಮಲೆ ಅಯ್ಯಪ್ಪ ದೇವಾಲಯದ ಗರ್ಭಗುಡಿಯ ಬಾಗಿಲನ್ನು ಅರ್ಚಕರು ತೆರೆದರು.

ಶನಿವಾರದಿಂದ ಶಬರಿಮಲೆ ತೀರ್ಥಯಾತ್ರೆ ಋತು ಆರಂಭಾಗಿದ್ದು, ಇದು ಮಕರ ಸಂಕ್ರಾಂತಿ ತನಕ ಮುಂದುವರಿಯಲಿದೆ.

ಆದರೆ ಈ ಸಲ ಮಹಿಳೆಯರಿಗೆ ಅವಕಾಶವನ್ನು ನಿರಕಾರಿಸಲಾಗಿದೆ. ಪಂಪಾದಿಂದಲೇ ಪೊಲೀಸರು ಮಹಿಳೆಯರನ್ನು ವಾಪಸ್ ಕಳುಹಿಸಿಕೊಡುತ್ತಿದ್ದಾರೆ. ಆಂಧ್ರಪ್ರದೇಶದಿಂದ ಬಂದ ತಂಡದಲ್ಲಿದ್ದ ಮೂವರು ಮಹಿಳೆಯರಿಗೆ ವಯಸ್ಸಿನ ಪ್ರಮಾಣ ಪತ್ರ ತೋರಿಸಲು ಸೂಚಿಸಲಾಯಿತು. ಆದರೆ ಅವರು 10-50 ವಯಸ್ಸಿನವರಾಗಿದ್ದ ಕಾರಣ ಅವರನ್ನು ವಾಪಸ್ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

See also  ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ: 35ಮಂದಿ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು