News Kannada
Saturday, April 01 2023

ದೇಶ-ವಿದೇಶ

ಅಯೋಧ್ಯೆ ತೀರ್ಪನ್ನು ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ನೋಡುತ್ತೇನೆ: ಬಾಬಾ ರಾಮ್ ದೇವ್

Photo Credit :

ಅಯೋಧ್ಯೆ ತೀರ್ಪನ್ನು ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ನೋಡುತ್ತೇನೆ: ಬಾಬಾ ರಾಮ್ ದೇವ್

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನಾನು ರಾಷ್ಟ್ರೀಯ ಏಕತೆಯ ದೃಷ್ಟಿಕೋನದಿಂದ ನೋಡುತ್ತೇನೆ ಎಂದು ಯೋಗಗುರು ಬಾಬಾ ರಾಮ್ ದೇವ್ ಅವರು ತಿಳಿಸಿದರು.

ದೇಶದ ಶೇ.99ರಷ್ಟು ಮುಸ್ಲಿಮರು ಮತಾಂತರಗೊಂಡವರು. ಹಿಂದೂಗಳು ಮಾತ್ರವಲ್ಲ, ಮುಸ್ಲಿಮರು ಕೂಡ ರಾಮನನ್ನು ಪೂಜಿಸುತ್ತಿದ್ದರು ಎಂದು ಅವರು ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಅಯೋಧ್ಯೆಯ ರಾಮಮಂದಿರವು ಹಿಂಗೂಗಳ ಸಂಸ್ಕೃತಿ ಬಿಂಬಿಸುವಂತೆ ಇರಬೇಕು. ಅಲ್ಲಿ ವಿಶ್ವದಲ್ಲೇ ಅತೀ ಸುಂದರವಾದ ರಾಮ ಮಂದಿರ ನಿರ್ಮಾಣವಾಗಬೇಕು ಎಂದರು.

See also  ಅತೃಪ್ತ ಶಾಸಕರ ಅನರ್ಹಗೊಳಿಸಲು ಸ್ಪೀಕರ್ ಗೆ ಸಾಧ್ಯವಿಲ್ಲ: ಶಾಸಕರ ಪರ ವಕೀಲರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು