News Kannada
Thursday, March 30 2023

ದೇಶ-ವಿದೇಶ

ರಾಜಸ್ಥಾನಲ್ಲಿ ಭೀಕರ ಅಪಘಾತ: 10 ಮಂದಿ ಸಾವು, 22 ಮಂದಿಗೆ ಗಾಯ

Photo Credit :

ರಾಜಸ್ಥಾನಲ್ಲಿ ಭೀಕರ ಅಪಘಾತ: 10 ಮಂದಿ ಸಾವು, 22 ಮಂದಿಗೆ ಗಾಯ

ರಾಜಸ್ಥಾನ: ಇಲ್ಲಿನ ಬಿಕಾನೆರ್ ಪ್ರದೇಶದಲ್ಲಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ನಡೆದು 10 ಮಂದಿ ಸಾವನ್ನಪ್ಪಿ, 22ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಈ ಅವಘಡ ಬಿಕಾನೆರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 11ರಲ್ಲಿ ನಡೆದಿದೆ.

9 ಮಂದಿಯ ಮೃತದೇಹವನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದೆ.

See also  ಕಳಪೆ ಗುಣಮಟ್ಟದ ಮಾಸ್ಕ್: ಚೀನಾದ ವಿರುದ್ಧ ಅಮೆರಿಕಾದಲ್ಲಿ ದೂರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು