News Kannada
Wednesday, March 22 2023

ದೇಶ-ವಿದೇಶ

ಶಿವಕುಮಾರ ಸ್ವಾಮೀಜಿ ವಾರ್ಷಿಕ ಪುಣ್ಯಸ್ಮರಣೆಗೆ ಪ್ರಧಾನಿಗೆ ಆಹ್ವಾನ

Photo Credit :

ಶಿವಕುಮಾರ ಸ್ವಾಮೀಜಿ ವಾರ್ಷಿಕ ಪುಣ್ಯಸ್ಮರಣೆಗೆ ಪ್ರಧಾನಿಗೆ ಆಹ್ವಾನ

ನವದೆಹಲಿ: ಸಿದ್ದಗಂಗಾ ಮಠದ ಲಿಂಗೈಕ್ಯರಾಗಿರುವ ಶಿವಕುಮಾರ ಸ್ವಾಮೀಜಿ ಅವರ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನವಿತ್ತರು.

ಗುರುವಾರ ಪ್ರಧಾನಿ ಅವರನ್ನು ಸಂಸತ್ ಭವನದ ಕಚೇರಿಯಲ್ಲಿ ಭೇಟಿ ಮಾಡಿದ ಸ್ವಾಮೀಜಿ ಅವರು 2020ರ ಜನವರಿ 21ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿಕೊಂಡರು.

ಗಣರಾಜ್ಯೋತ್ಸವ ಸಮಯದಲ್ಲಿ ಕಾರ್ಯಕ್ರಮವಿರುವ ಕಾರಣದಿಂದಾಗಿ ಸಿದ್ಧಗಂಗೆಗೆ ಬರಲು ಸಾಧ್ಯವಾಗದೆ ಇರಬಹುದು. ಆದರೂ ಬರಲು ಪ್ರಯತ್ನಿಸುವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಪ್ರಧಾನಿ ಅವರಿಗೆ ಕಾರ್ಯಕ್ರಮಕ್ಕೆ ಮೊದಲೇ ಮಠಕ್ಕೆ ಭೇಟಿ ನೀಡಲು ಕೋರಿಕೊಳ್ಳಲಾಗಿದೆ.

See also  ಯೋಗಿ ಆದೇಶ: 24ಗಂಟೆಯಲ್ಲಿ ಮೋಸ್ಟ್ ವಾಟೆಂಡ್ 3 ಕ್ರಿಮಿನಲ್ ಗಳ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು